ಸಾಮಾನ್ಯ ಜ್ಞಾನ

1. ಕರ್ನಾಟಕದ ಹೆಬ್ಬಾಗಿಲು ಎಂದು ಯಾವ ಬಂದರನ್ನು ಕರೆಯುತ್ತಾರೆ?
- ನವ ಮಂಗಳೂರು.

2. ಭಾರತದ ಇತಿಹಾಸದಲ್ಲಿ ಅಬೇದ್ಯ ಎಂದು ಕರೆಯಲ್ಪಡುವ ಕೋಟೆ ಯಾವುದು?
- ಚಿತ್ರದುರ್ಗ.

3. "ಸ್ಟೇಟ್ ಬ್ಯಾಂಕ್ ಆಫ್ ಮೈಸೂರು"  ಸಂಸ್ಥಾಪಕರು ಯಾರು?
- ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ.

4. ವಿಧಾನ ಸೌಧವನ್ನು ಕಟ್ಟಿಸಿದವರು ಯಾರು?
- ಕೆಂಗಲ್ ಹನುಮಂತಯ್ಯ.

5. ಕರ್ನಾಟಕದ ಯಾವ ಸಾಮ್ರಾಜ್ಯ ವೈಭವಕ್ಕೆ ಹೆಸರುವಾಸಿಯಾಗಿತ್ತು?
- ವಿಜಯನಗರ ಸಾಮ್ರಾಜ್ಯ.

6. ಕರ್ನಾಟಕದಲ್ಲಿ ಸಂಪೂರ್ಣವಾಗಿ ಸಂಸ್ಕೃತ ಭಾಷೆಯನ್ನು ಮಾತನಾಡುವ ಹಳ್ಳಿ ಯಾವುದು?
- ಶಿವಮೊಗ್ಗ ಜಿಲ್ಲೆಯ ಮತ್ತೂರು

7. ಕರ್ನಾಟಕದ ಅತಿದೊಡ್ಡ ದೇವಾಲಯ ಯಾವುದು?
- ನಂಜನಗೂಡಿನ ಶ್ರೀ ಕಂಠೇಶ್ವರ ದೇವಾಲಯ.

8. ಕರ್ನಾಟಕದ ಯಾವ ಜಿಲ್ಲೆಯಲ್ಲಿ ಉಷ್ಣ ವಿದ್ಯುತ್ ಸ್ಥಾವರವಿದೆ?
- ರಾಯಚೂರು ಜಿಲ್ಲೆ.

9.  ಕರ್ನಾಟಕದ ರೇಷ್ಮೆ ಜಿಲ್ಲೆ ಯಾವುದು?
- ರಾಮನಗರ.

10. ರಾಜರ್ಷಿ ಎಂಬ  ಬಿರುದು ಪಡೆದ ಮೈಸೂರಿನ ಒಡೆಯರ್ ಯಾರು?
- ನಾಲ್ವಡಿ ಕೃಷ್ಣರಾಜ ಒಡೆಯರ್.

No comments:

Post a Comment